ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು. ಏಕೆಂದರೆ ಮಾರುವವನು ಭೂಮಿಯನ್ನಲ್ಲ, ಬೆಳೆಗಳನ್ನು ಲೆಕ್ಕಿಸಿ ಮಾರುತ್ತಾನಷ್ಟೆ.