ಕೋಟೆಯಿರುವ ಪಟ್ಟಣದ ಆ ಮನೆಯನ್ನು ಒಂದು ವರ್ಷದೊಳಗೆ ಬಿಡಿಸಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲೂ ಬಿಡುಗಡೆ ಆಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ಉಳಿಯುವುದು.