“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.