“ಯಾರಾದರು ನರಮಾನವರ ಪ್ರಾಣವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಬೆಳ್ಳಿನಾಣ್ಯದ ಮೇರೆಗೆ ನೀವು ಅವರಿಂದ ಕೊಡಿಸಬೇಕಾದ ಈಡಿನ ವಿವರ ಹೀಗಿದೆ.