ಯಾವನಾದರು ಬಡವನಾಗಿದ್ದು ನೇಮಕವಾದ ನಾಣ್ಯವನ್ನು ಕೊಡಲಾಗದೆ ಹೋದರೆ ಅವನು ಹರಕೆ ಮಾಡಿ ಪ್ರತಿಷ್ಠಿಸಿದ ವ್ಯಕ್ತಿಯನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆ ಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ತೆರಬೇಕಾದ ನಾಣ್ಯ ಇಷ್ಟೆಂದು ನಿಗದಿ ಮಾಡಬೇಕು.