kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

27ನೇ ಅಧ್ಯಾಯ

,
???en_US.statement???   16

“ಯಾವನಾದರು ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದಕ್ಕೆ ಬಿತ್ತನೆಬೀಜ ಎಷ್ಟು ಬೇಕಾಗುತ್ತದೆ ಎಂಬುದರ ಆಧಾರದ ಮೇಲೆ ನೀವು ಅದರ ಬೆಲೆಯನ್ನು ನಿರ್ಣಯಿಸಬೇಕು. ಇಪ್ಪತ್ತು ಕಿಲೋಗ್ರಾಂ ಜವೆಗೋಧಿಯನ್ನು ಬಿತ್ತಬಹುದಾದಂಥ ಭೂಮಿಗೆ ಐವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕಾಗುವುದು.

Go to Home Page