ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲ ಸರ್ವೇಶ್ವರನ ಸ್ವಕೀಯ ಹೊಲವಾದಂತೆ ಅವರ ಸೊತ್ತಾಗಿಯೇ ಇರಬೇಕು. ಅದು ಯಾಜಕರ ವಶದಲ್ಲಿ ಇರಬೇಕು.