“ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು.