ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು: