ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.