Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

3ನೇ ಅಧ್ಯಾಯ

,
വാക്യം   4

ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಆಜ್ಞಾಪಿಸದ ಅಪವಿತ್ರ ಅಗ್ನಿಯಿಂದ ಧೂಪವನ್ನು ಸಮರ್ಪಿಸಿದರು. ಈ ಕಾರಣ ಸರ್ವೇಶ್ವರನ ಸನ್ನಿಧಿಯಲ್ಲಿ ಸತ್ತುಹೋದರು. ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಮಿಕ್ಕವರು ತಮ್ಮ ತಂದೆಯ ಕೈಕೆಳಗೆ ಯಾಜಕರಾಗಿ ಸೇವೆ ಸಲ್ಲಿಸಿದರು.

Go to Home Page