ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಯೊಬ್ಬನಿಗೆ ಅವನವನ ಕೆಲಸ ಹಾಗೂ ಹೊಣೆಯನ್ನು ಗೊತ್ತುಮಾಡಲಾಯಿತು. ಹೀಗೆ ಸರ್ವೇಶ್ವರನ ಆಜ್ಞೆಯ ಮೇರೆಗೆ ಜನಗಣತಿ ನಡೆಯಿತು.