ಯಾಜಕನು ದೋಷಪರಿಹಾರ ಬಲಿಯನ್ನಾಗಿ ಒಂದನ್ನೂ ಸಂಪೂರ್ಣ ದಹನ ಬಲಿಯನ್ನಾಗಿ ಇನ್ನೊಂದನ್ನೂ ಸಮರ್ಪಿಸಲಿ. ಹೀಗೆ ಶವಸೋಂಕಿದವನಿಗಾಗಿ ದೋಷಪರಿಹಾರಮಾಡಿ ಅವನ ತಲೆಗೂದಲು ಅಂದಿನಿಂದ ಪವಿತ್ರವೆಂದು ನಿರ್ಣಯಿಸಲಿ.