ಅನಂತರ ಟಗರನ್ನೂ ಬುಟ್ಟಿ ತುಂಬಿರುವ ಹುಳಿಯಿಲ್ಲದ ರೊಟ್ಟಿಗಳನ್ನೂ ಸರ್ವೇಶ್ವರನಿಗೆ ಸಮಾಧಾನ ಯಜ್ಞವಾಗಿ ಸಮರ್ಪಿಸಬೇಕು. ತಂದ ಧಾನ್ಯದ್ರವ್ಯ - ಪಾನದ್ರವ್ಯಗಳನ್ನು ಯಾಜಕನು ನೈವೇದ್ಯ ಮಾಡಬೇಕು.