ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.