ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.