“ನರಶವದ ಸೋಂಕಿನಿಂದ ನಾವು ಅಶುದ್ಧರಾದೆವು. ನಿಯಮಿತ ಕಾಲದಲ್ಲಿ ಮಿಕ್ಕ ಇಸ್ರಯೇಲರೊಡನೆ ಸರ್ವೇಶ್ವರನಿಗೆ ಬಲಿಯನ್ನು ಸಮರ್ಪಿಸಲು ನಮಗೆ ಅಪ್ಪಣೆಯಿಲ್ಲವೆ?” ಎಂದು ವಿಚಾರಿಸಿದರು.