kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

9ನೇ ಅಧ್ಯಾಯ

,
ವಚನ   7

“ನರಶವದ ಸೋಂಕಿನಿಂದ ನಾವು ಅಶುದ್ಧರಾದೆವು. ನಿಯಮಿತ ಕಾಲದಲ್ಲಿ ಮಿಕ್ಕ ಇಸ್ರಯೇಲರೊಡನೆ ಸರ್ವೇಶ್ವರನಿಗೆ ಬಲಿಯನ್ನು ಸಮರ್ಪಿಸಲು ನಮಗೆ ಅಪ್ಪಣೆಯಿಲ್ಲವೆ?” ಎಂದು ವಿಚಾರಿಸಿದರು.

Go to Home Page