ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.