kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

11ನೇ ಅಧ್ಯಾಯ

,
ವಚನ   16

ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.

Go to Home Page