kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

11ನೇ ಅಧ್ಯಾಯ

,
ವಚನ   26

ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಪಾಳೆಯದೊಳಗೆ ಉಳಿದುಕೊಂಡಿದ್ದರು. ಅವರ ಹೆಸರು ಲಿಖಿತವಾಗಿದ್ದರೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಬಂದಿರಲಿಲ್ಲ. ಆ ಆತ್ಮಶಕ್ತಿ ಅವರ ಮೇಲೂ ಇಳಿದು ಬಂದುದರಿಂದ ಅವರು ಕೂಡ ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸಿದರು.

Go to Home Page