ಹೀಗಿರಲಾಗಿ ಸರ್ವೇಶ್ವರ ತಟ್ಟನೆ ಮೋಶೆ, ಆರೋನ್ ಹಾಗೂ ಮಿರ್ಯಾಮರಿಗೆ, “ನೀವು ಮೂವರು ದೇವದರ್ಶನದ ಗುಡಾರಕ್ಕೆ ಬರಬೇಕು,” ಎಂದು ಆಜ್ಞಾಪಿಸಿದರು.