ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.