ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಿ ಹಣ್ಣಿನ ಗೊಂಚಲಿದ್ದ ಒಂದು ಕೊಂಬೆಯನ್ನು ಕೊಯ್ದರು. ಅದನ್ನು ಅಡ್ಡದಂಡಿಗೆಯಲ್ಲಿ ಇಬ್ಬರು ಹೊತ್ತು ತಂದರು. ಕೆಲವು ದಾಳಿಂಬೆ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನು ತಂದರು.