kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

14ನೇ ಅಧ್ಯಾಯ

,
ವಚನ   3

ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.

Go to Home Page