‘ಸರ್ವೇಶ್ವರ ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ನಾಡಿಗೆ ತನ್ನ ಜನರನ್ನು ಸೇರಿಸಲು ಶಕ್ತಿ ಸಾಲದೆ ಹೋಯಿತು; ಅವರನ್ನು ಮರುಭೂಮಿಯಲ್ಲೇ ಕೊಂದುಹಾಕಿಬಿಟ್ಟ’ ಎಂದುಕೊಳ್ಳುವರು.