ಅಲ್ಲಿ ಅಮಾಲೇಕ್ಯರು ಹಾಗೂ ಕಾನಾನ್ಯರು ನಿಮಗೆ ಎದುರಾಗುವರು; ನೀವು ಅವರ ಕತ್ತಿಗೆ ತುತ್ತಾಗುವಿರಿ. ನೀವು ಸರ್ವೇಶ್ವರನ ಮಾತನ್ನು ಅನುಸರಿಸದೆ ಪ್ರತಿಭಟಿಸಿದ್ದೀರಿ. ಕತ್ತಿಗೆ ತುತ್ತಾಗುವಿರಿ. ಈ ಕಾರಣ ಅವರು ನಿಮ್ಮೊಂದಿಗೆ ಇರುವುದಿಲ್ಲ,” ಎಂದು ಹೇಳಿದನು.