ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇಹತ್ತಿದರು. ಸರ್ವೇಶ್ವರನ ಒಡಂಬಡಿಕೆಯಾದ ಮಂಜೂಷವಾಗಲಿ, ಮೋಶೆಯಾಗಲಿ ಪಾಳೆಯನ್ನು ಬಿಟ್ಟು ಹೊರಡಲಿಲ್ಲ.