kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

15ನೇ ಅಧ್ಯಾಯ

,
ವಚನ   24

ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.

Go to Home Page