ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.