ಆಗ ಸರ್ವೇಶ್ವರ ಮೋಶೆಗೆ, “ಆ ಮನುಷ್ಯನಿಗೆ ಮರಣ ಶಿಕ್ಷೆಯಾಗಬೇಕು. ಜನಸಮೂಹದವರೆಲ್ಲ ಅವನನ್ನು ಪಾಳೆಯದ ಹೊರಗೆ ಕಲ್ಲೆಸೆದು ಕೊಲ್ಲಬೇಕು,” ಎಂದು ಆಜ್ಞಾಪಿಸಿದರು.