ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.