ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.