kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

16ನೇ ಅಧ್ಯಾಯ

,
ವಚನ   40

ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.

Go to Home Page