ಸಮುದಾಯದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರ ವಿರುದ್ಧ ಪ್ರತಿಭಟಿಸಲು ಸಭೆ ಸೇರಿದರು. ಅವರು ದೇವದರ್ಶನದ ಗುಡಾರದತ್ತ ನೋಡಿದಾಗ, ಮೇಘವೊಂದು ಅದನ್ನು ಆವರಿಸಿತು ಮತ್ತು ಸರ್ವೇಶ್ವರನ ತೇಜಸ್ಸು ಹೊಳೆಯಿತು.