ಆಗ ಸರ್ವೇಶ್ವರ ಮೋಶೆಗೆ: “ನೀವಿಬ್ಬರು ಸಮುದಾಯದವರೊಂದಿಗೆ ಸೇರದೆ ಬೇರೆ ನಿಲ್ಲಬೇಕು. ಒಂದೇ ಕ್ಷಣದಲ್ಲಿ ನಾನು ಅವರನ್ನು ಭಸ್ಮ ಮಾಡಿಬಿಡುತ್ತೇನೆ,” ಎಂದರು. ಆಗ ಮೋಶೆ ಆರೋನರು ಸಾಷ್ಠಾಂಗವೆರಗಿದರು.