kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

16ನೇ ಅಧ್ಯಾಯ

,
???en_US.statement???   46

ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.

Go to Home Page