kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

18ನೇ ಅಧ್ಯಾಯ

,
ವಚನ   1

ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.

Go to Home Page