kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

18ನೇ ಅಧ್ಯಾಯ

,
ವಚನ   23

ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.

Go to Home Page