“ಲೇವಿಯರಿಗೆ ಮತ್ತೆ ಹೀಗೆಂದು ತಿಳಿಸು: “ನಿಮಗೆ ದೊರಕಿದ್ದರಲ್ಲಿ ಉತ್ತಮವಾದುದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಮಿಕ್ಕದ್ದನ್ನು ಕಣದಲ್ಲಿನ ದವಸ ಹಾಗೂ ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ನೀವು ಉಪಯೋಗಿಸಿಕೊಳ್ಳಬಹುದು.