ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ.
Go to Home Page