kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

19ನೇ ಅಧ್ಯಾಯ

,
ವಚನ   18

ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.

Go to Home Page