ಮೋಶೆ ಮತ್ತು ಆರೋನರು ಆ ಜನ ಸಂದಣಿಯನ್ನು ಬಿಟ್ಟು, ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಬಂದು ಸಾಷ್ಟಾಂಗವೆರಗಿದರು. ಆಗ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು.