kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

20ನೇ ಅಧ್ಯಾಯ

,
???en_US.statement???   12

ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.

Go to Home Page