ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.