ಇಸ್ರಯೇಲರು ಸರ್ವೇಶ್ವರನಿಗೆ ಹರಕೆ ಮಾಡಿಕೊಂಡರು: “ನಾವು ಈ ಜನರನ್ನು ಜಯಿಸುವಂತೆ ಅನುಗ್ರಹಿಸಿದರೆ ಅವರ ಗ್ರಾಮಗಳನ್ನು ಪೂರ್ಣ ಹಾಳುಮಾಡಿ ಸರ್ವೇಶ್ವರನಾದ ನಿಮಗಾಗಿಯೇ ಮೀಸಲಿಡುತ್ತೇವೆ,” ಎಂದರು.