kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

21ನೇ ಅಧ್ಯಾಯ

,
ವಚನ   3

ಸರ್ವೇಶ್ವರ ಅವರ ಪ್ರಾರ್ಥನೆಯನ್ನು ಆಲಿಸಿದರು; ಅವರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಿದರು. ಇಸ್ರಯೇಲರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಯೇಷವಾಗಿ ನಾಶಮಾಡಿಬಿಟ್ಟರು. ಈ ಕಾರಣ ಆ ಪ್ರದೇಶಕ್ಕೆ ‘ಹೊರ್ಮ‘ ಎಂದು ಹೆಸರಾಯಿತು.

Go to Home Page