ಸರ್ವೇಶ್ವರ ಅವರ ಪ್ರಾರ್ಥನೆಯನ್ನು ಆಲಿಸಿದರು; ಅವರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಿದರು. ಇಸ್ರಯೇಲರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಯೇಷವಾಗಿ ನಾಶಮಾಡಿಬಿಟ್ಟರು. ಈ ಕಾರಣ ಆ ಪ್ರದೇಶಕ್ಕೆ ‘ಹೊರ್ಮ‘ ಎಂದು ಹೆಸರಾಯಿತು.