ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.