kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

22ನೇ ಅಧ್ಯಾಯ

,
???en_US.statement???   23

ಸರ್ವೇಶ್ವರನ ದೂತನು ಬಿಚ್ಚುಗತ್ತಿಯನ್ನು ಕೈಯಲ್ಲಿ ಹಿಡಿದು ದಾರಿಯಲ್ಲೇ ನಿಂತನು. ಇದನ್ನು ಕಂಡ ಆ ಕತ್ತೆ ದಾರಿಯನ್ನು ಬಿಟ್ಟು ಅಡವಿಯ ಕಡೆಹೋಯಿತು. ದಾರಿಗೆ ತಿರುಗಿಸಲು ಬಿಳಾಮನು ಅದನ್ನು ಹೊಡೆದನು.

Go to Home Page